ಸರ್ ಮದುವೆಗೆ ದರ್ಶನ್ ಬರಲ್ವಾ!? ಡಾಲಿ ಕೊಟ್ಟ ಉತ್ತರ ಹೇಗಿತ್ತು ಗೊತ್ತಾ!?
ಇದೇ ಫೆಬ್ರವರಿ 16ರಂದು ನಟ ಡಾಲಿ ಧನಂಜಯ್, ಡಾ.ಧನ್ಯತಾ ಅವರ ಮದುವೆ ಮೈಸೂರಿನ ಎಕ್ಸಿಬಿಷನ್ ಗ್ರೌಂಡ್ನಲ್ಲಿ ಆಯೋಜಿಸಲಾಗಿದೆ. ಮಧುಮೇಹಿಗಳೇ ಗಮನಿಸಿ: ತೆಂಗಿನ ಹಾಲು ಕುಡಿದ್ರೆ ಶುಗರ್ ಕಂಟ್ರೋಲ್ ಆಗುತ್ತಂತೆ! ತಮ್ಮ ಮದುವೆಯ ಬಗ್ಗೆ ಹಾಗೂ ಭಾವಿ ಪತ್ನಿ ಧನ್ಯತಾ ಅವರನ್ನು ಪರಿಚಯಿಸುವ ಸಲುವಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರಿಗೆ ಎದುರಾದ ಪ್ರಶ್ನೆಗೆ ದರ್ಶನ್ ಅವರನ್ನು ಯಾಕೆ ಕರೆದಿಲ್ಲ ಎನ್ನುವುದು. ಇದಕ್ಕೆ ಕಾರಣವೂ ಇದೆ. ಅದೇನೆಂದರೆ, ದರ್ಶನ್ ನಟನೆಯ ‘ಯಜಮಾನ’ ಚಿತ್ರದಲ್ಲಿ ಡಾಲಿ ಧನಂಜಯ್ ಮಿಠಾಯಿ ಸೂರಿ ಎಂಬ ಪಾತ್ರದಲ್ಲಿ … Continue reading ಸರ್ ಮದುವೆಗೆ ದರ್ಶನ್ ಬರಲ್ವಾ!? ಡಾಲಿ ಕೊಟ್ಟ ಉತ್ತರ ಹೇಗಿತ್ತು ಗೊತ್ತಾ!?
Copy and paste this URL into your WordPress site to embed
Copy and paste this code into your site to embed