ನನ್ನ ವಿರುದ್ದ ಹೊಟ್ಟೆ ಕಿಚ್ಚಿನಿಂದ ಹಾಗೆ ಹೆಸರಿಗೆ ಮಸಿ ಬಳಿಯಲು ಧರಣಿ: ಸಿದ್ದು ಕಿಡಿ!

ಬೆಂಗಳೂರು: ನನ್ನ ಹೆಸರಿಗೆ ಮಸಿ ಬಳಿಯಲು, ನನ್ನ ವಿರುದ್ದ ಹೊಟ್ಟೆ ಕಿಚ್ಚಿನಿಂದ ವಿಪಕ್ಷಗಳು ಮುಡಾ ಹಗರಣದಲ್ಲಿ (MUDA Scam) ರಾಜಕೀಯ ಮಾಡ್ತಿವೆ ಸಿಎಂ ಸಿದ್ದರಾಮಯ್ಯ (Karnataka CM Siddaramaiah) ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ ವಿರುದ್ದ ಕಿಡಿಕಾರಿದ್ದಾರೆ. https://ainlivenews.com/muda-scam-haran-during-bsy-time-let-it-be-investigated-sbapaksha-mla-yatnal-gudugu/ ವಿಧಾನ ಪರಿಷತ್ ‌ಕಲಾಪ ಪ್ರಾರಂಭವಾದ ಕೂಡಲೇ ವಿಪಕ್ಷಗಳು ಸದನದ ಬಾವಿಗಿಳಿದು ಮೂಡಾ ಹಗರಣ ಬಗ್ಗೆ ಚರ್ಚೆಗೆ ಅವಕಾಶ ಕೇಳಿದ್ರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅವರು ವಿಷಯವೇ ಇಲ್ಲದ್ದನ್ನ ವಿಷಯ ಮಾಡ್ತಿದ್ದಾರೆ. ಸುಮ್ಮನೆ ಮುಡಾ ವಿಷಯ ಇಟ್ಟುಕೊಂಡು … Continue reading ನನ್ನ ವಿರುದ್ದ ಹೊಟ್ಟೆ ಕಿಚ್ಚಿನಿಂದ ಹಾಗೆ ಹೆಸರಿಗೆ ಮಸಿ ಬಳಿಯಲು ಧರಣಿ: ಸಿದ್ದು ಕಿಡಿ!