ಬೆಂಗಳೂರು:- ದೇವರಾಜೇಗೌಡ ವಿರುದ್ಧ ದೂರನ್ನು SIT ವಿಚಾರಿಸಿಕೊಳ್ಳುತ್ತೆ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ಗೆ ಬಿಗ್ ರಿಲೀಫ್…ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಕೋರ್ಟ್!
ಸಂತ್ರಸ್ತೆಯರಿಗೆ ಬೆದರಿಕೆ ಕರೆಗಳು ಬರುತ್ತಿದ್ದರೆ ಅಥವಾ ಅವರನ್ನು ಬ್ಲ್ಯಾಕ್ ಮೇಲ್ ಮಾಡುವ ಪ್ರಯತ್ನ ನಡೆಯುತ್ತಿದ್ದರೆ ಅವರು ಎಸ್ಐಟಿ ಗಮನಕ್ಕೆ ತರಬೇಕು ಇಲ್ಲವೇ ರಾಷ್ಟ್ರೀಯ ಮಹಿಳಾ ಅಯೋಗಕ್ಕೆ ದೂರು ಸಲ್ಲಿಸಬೇಕೆಂದು ಹೇಳಿದರು. ಒಕ್ಕಲಿಗ ನಾಯಕತ್ವದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು.
ಪ್ರೋಸೀಜರ್ ಪ್ರಕಾರ ಮಾಡಬೇಕಿರುವುದನ್ನೆಲ್ಲ ಅವರು ಮಾಡುತ್ತಾರೆ. ಅವರ ದಿನವಹಿ ತನಿಖೆಯನ್ನೆಲ್ಲ ಮಾದ್ಯಮದವರಿಗೆ ಹೇಳುತ್ತಾ ಕೂರಲಾಗಲ್ಲ ಎಂದು ಹೇಳಿದರು. ದೇವರಾಜೇಗೌಡ ವಿರುದ್ಧ ಎಫ್ಐಆರ್ ಆಗಿರುವ ವಿಚಾರದಲ್ಲೂ ಗೃಹ ಸಚಿವ ಸಮಾಧಾನದಿಂದ ಉತ್ತರ ನೀಡಲಿಲ್ಲ. ಅದನ್ನೆಲ್ಲ ಎಸ್ಐಟಿ ಅಧಿಕಾರಿಗಳು ನೋಡಿಕೊಳ್ಳುತ್ತಾರೆ ಎಂದಷ್ಟೇ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)