Kolara: ಸೀತಾರಾಮ್ ಯೆಚೂರಿ ನಿಧನ ದೇಶಕ್ಕೆ ತುಂಬಲಾರದ ನಷ್ಟ: ಹ.ಮಾ ರಾಮಚಂದ್ರಪ್ಪ!

ಕೋಲಾರ: ಸಿಪಿಐಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿಯವರ ಅಗಲಿಕೆ ದೇಶದ ದುಡಿಯುವ ಜನತೆಗೆ ಹಾಗೂ ಎಡ ಚಳುವಳಿಗೆ ಬಹುದೊಡ್ಡ ನಷ್ಟ ಉಂಟು ಮಾಡಿದೆ ಎಂದು ಹಿರಿಯ ಮುಖಂಡ ಹ.ಮಾ ರಾಮಚಂದ್ರಪ್ಪ ತಿಳಿಸಿದರು. ಕೆಲವರು ಏನೂ ಮಾಡದೇ ರೈತರ ಮಕ್ಕಳು ಎನ್ನುತ್ತಾರೆ: HDK ವಿರುದ್ಧ ಸಿದ್ದರಾಮಯ್ಯ ಕಿಡಿ! ನಗರದ ಮೆಕ್ಕೆ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ಸೀತಾರಾಮ್ ಯೆಚೂರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಎರಡು ನಿಮಿಷಗಳ ಕಾಲ ಮೌನ ಗೌರವ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು … Continue reading Kolara: ಸೀತಾರಾಮ್ ಯೆಚೂರಿ ನಿಧನ ದೇಶಕ್ಕೆ ತುಂಬಲಾರದ ನಷ್ಟ: ಹ.ಮಾ ರಾಮಚಂದ್ರಪ್ಪ!