ಬಾಗಲಕೋಟೆ: ಹಾಲಿ ಸಂಸದ ಪಿ ಸಿ ಗದ್ದಿಗೌಡರ ಸಾಧನೆ ಝೀರೋ ಇದೆ – ಸಿದ್ದರಾಮಯ್ಯ !

ಬಾಗಲಕೋಟೆ:-ಹಾಲಿ ಸಂಸದ ಪಿ ಸಿ ಗದ್ದಿಗೌಡರ ಸಾಧನೆ ಝೀರೋ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ಎಸ್ ಆರ್ ಎ ಕಾಲೇಜ್ ಕ್ರೀಡಾಂಗಣ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದರು. ಸುಳ್ಳಿನ ರಾಜಕಾರಣ ಮಾಡುತ್ತಿರುವುದು ಬಿಜೆಪಿ. 5 ಗ್ಯಾರಂಟಿಗಳನ್ನು ಘೋಷಣೆ ಮಾಡಿ ನುಡಿದಂತೆ ನಡೆದಿರುವುದು ಯಾವುದಾದರೂ ಪಕ್ಷ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ. ನರೇಂದ್ರ ಮೋದಿಯವರು ಸುಳ್ಳಿನ ರಾಜಕಾರಣ ಮಾಡ್ತಾ ಇದ್ದಾರೆ. ನಮ್ಮ ರಾಜ್ಯಕ್ಕೆ ಬರಬೇಕಾಗಿರುವ ತೆರಿಗೆಯನ್ನು ಕೊಟ್ಟಿಲ್ಲ. ನಮ್ಮ ರೈತರಿಗೆ … Continue reading ಬಾಗಲಕೋಟೆ: ಹಾಲಿ ಸಂಸದ ಪಿ ಸಿ ಗದ್ದಿಗೌಡರ ಸಾಧನೆ ಝೀರೋ ಇದೆ – ಸಿದ್ದರಾಮಯ್ಯ !