ಕಳ್ಳಭಟ್ಟಿ ದುರಂತ.. ವಿಷಕಾರಿ ಮದ್ಯ ಸರಬರಾಜು ಮಾಡಿದ ವ್ಯಕ್ತಿ ಅರೆಸ್ಟ್!

ಚೆನ್ನೈ:- ಕಲ್ಲಕುರಿಚಿ ಕಳ್ಳಭಟ್ಟಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ವಿಷಕಾರಿ ಮದ್ಯ ಸರಬರಾಜು ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಜೈಲು ಪಾಲಾದ “ದಾಸ”.. ನಗುತ್ತಲೇ ಪರಪ್ಪನ ಅಗ್ರಹಾರದತ್ತ ಹೊರಟ ದರ್ಶನ್..! ಚಿನ್ನದೊರೈ ಬಂಧಿತ ಆರೋಪಿ. ಈ ವಾರದ ಆರಂಭದಲ್ಲಿ ಸಂಭವಿಸಿದ ಕಳ್ಳಭಟ್ಟಿ ದುರಂತದಿಂದ ಅನೇಕ ರೋಗಿಗಳು ಇನ್ನೂ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಪ್ರತಿದಿನ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ನಿನ್ನೆ ಸಂಜೆಯವರೆಗೂ 29 ಸಂತ್ರಸ್ತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಯಿತು. ಅವರ ಅಂತ್ಯಕ್ರಿಯೆ ಮಾಡಲಾಯಿತು ಎಂದು ಜಿಲ್ಲಾಧಿಕಾರಿ ಎಂ.ಎಸ್. ಪ್ರಶಾಂತ್ … Continue reading ಕಳ್ಳಭಟ್ಟಿ ದುರಂತ.. ವಿಷಕಾರಿ ಮದ್ಯ ಸರಬರಾಜು ಮಾಡಿದ ವ್ಯಕ್ತಿ ಅರೆಸ್ಟ್!