ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಲ್ಪಿಸಿ: DCM ಡಿಕೆಶಿಗೆ ಸಂಸದ ತೇಜಸ್ವಿ ಸೂರ್ಯ ಮನವಿ!

ಬೆಂಗಳೂರು:- ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಲ್ಪಿಸಿ ಎಂದು DCM ಡಿಕೆಶಿಗೆ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ. ಮಧುಮೇಹಿಗಳೇ ಗಮನಿಸಿ: ರಾತ್ರಿ ವೇಳೆ ಇಂತಹ ಆಹಾರ ಸೇವಿಸಿದ್ರೆ ಶುಗರ್ ಹೆಚ್ಚಾಗುತ್ತಂತೆ! ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ತೇಜಸ್ವಿ ಸೂರ್ಯ, ಬೆಂಗಳೂರಿನ ಟ್ರಾಫಿಕ್ ಪರಿಸ್ಥಿತಿ ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಶೋಚನೀಯ ಸ್ಥಿತಿಯನ್ನು ಟೀಕಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ದೃಶ್ಯವು ಪ್ರತಿ ದಿನವೂ ಮತ್ತಷ್ಟು ಯಾತನಾಮಯವಾಗಿರುತ್ತದೆ. ಸಾಧಾರಣವಾಗಿ ಭಾನುವಾರ ಸ್ವಲ್ಪ ಕಡಿಮೆಯಿದ್ದರೆ ವಾರದ ಇತರ ದಿನಗಳಲ್ಲಿ … Continue reading ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಲ್ಪಿಸಿ: DCM ಡಿಕೆಶಿಗೆ ಸಂಸದ ತೇಜಸ್ವಿ ಸೂರ್ಯ ಮನವಿ!