ಬೆಂಗಳೂರು:ಲೋಕಸಭೆಗೆ ನಾವು ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ರೂ, ಹೈಕಮಾಂಡ್ ಗೆ ನಮ್ಮ ಹೆಸ್ರು ಶಿಫಾರಸ್ಸು ಮಾಡಲಾಗಿದೆ ಎಂದು ಪರೋ್ಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮೇಲೆ ಕೆಲ ಸಚಿವರು ಅಸಮಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ನಮ್ಮನ್ನ ರಾಜಕೀಯವಾಗಿ ಮುಗಿಸಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ.ಬಜೆಟ್ ಅಧಿವೇಶನ ಬಳಿಕ ಹೈಕಮಾಂಡ್ ನಾಯಕರನ್ನ ಖುದ್ದು ಭೇಟಿ ಮಾಡಿ,ಈ ಬಗ್ಗೆ ಗಮನಕ್ಕೆ ತರುತ್ತೇವೆ ಎಂದು ಕೆಲ ಸಚಿವರು ತಮ್ಮ ಆಪ್ತರ ಜೊತೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
Promise Day 2024: ನಿಮ್ಮ ಸಂಗಾತಿಗೆ ಹೀಗೆ ಪ್ರಾಮಿಸ್ ಮಾಡಿ ಇಂಪ್ರೆಸ್ ಮಾಡಿ..! ಇಲ್ಲಿದೆ ಟಿಪ್ಸ್
ಒಟ್ಟಾರೆ,ಒಲ್ಲದ ಮನಸ್ಸಿನಿಂದಲೇ ಸಚಿವರು ಲೋಕ ಸಮರದಲ್ಲಿ ಅಖಾಡದಲ್ಲಿ ಸ್ಪರ್ಧೆ ಮಾಡೋದು ಬಹುತೇಕ ಖಚಿತವಾಗ್ತಿದೆ. ಇದ್ರಿಂದ ಸಚಿವರು ಸ್ಪರ್ಧೆ ಮಾಡುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಪೋಟವಾಗೋದು ಖಚಿತವಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)