Siddaramaiah: 2 ನೇ ಬಾರಿ ನಾನು ಸಿಎಂ ಆಗಿದ್ದನ್ನು ಕೆಲವರಿಗೆ ಸಹಿಸಿಕೊಳ್ಳಲು ಆಗ್ತಿಲ್ಲ; ಸಿಎಂ ಸಿದ್ದರಾಮಯ್ಯ

ಬೆಂಗಳೂರು:– 2 ನೇ ಬಾರಿ ನಾನು ಸಿಎಂ ಆಗಿದ್ದನ್ನು ಕೆಲವರಿಗೆ ಸಹಿಸಿಕೊಳ್ಳಲು ಆಗ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಾರಿ ಆರ್‌ಸಿಬಿ ಉಳಿಸಿಕೊಳ್ಳುವ ಆಟಗಾರರು ಇವರೇ!, ಸಂಭಾವ್ಯ ಪಟ್ಟಿಯಲ್ಲಿ ಪ್ರಮುಖರೇ ರಿಲೀಸ್! ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ತಿರುಗೇಟು ನೀಡಿದ ಅವರು, ನಮ್ಮ ಜಮೀನನ್ನು ಮುಡಾ ಅಕ್ರಮವಾಗಿ ಬಳಸಿಕೊಂಡಿದ್ದೇ ತಪ್ಪು. ವಿಜಯನಗರ ಬಡಾವಣೆಯಲ್ಲಿ 125 ಸೈಟ್​ಗಳನ್ನು ಹಂಚಿದ್ದಾರೆ. ಅದರಲ್ಲಿ ನಮಗೂ ನಿವೇಶನ ಕೊಟ್ಟಿದ್ದಾರೆ ಅಷ್ಟೇ ಎಂದರು. ನನ್ನದಾಗಲಿ, ನನ್ನ ಪತ್ನಿಯದಾಗಲಿ, … Continue reading Siddaramaiah: 2 ನೇ ಬಾರಿ ನಾನು ಸಿಎಂ ಆಗಿದ್ದನ್ನು ಕೆಲವರಿಗೆ ಸಹಿಸಿಕೊಳ್ಳಲು ಆಗ್ತಿಲ್ಲ; ಸಿಎಂ ಸಿದ್ದರಾಮಯ್ಯ