ಕೆಲವರು ಏನೂ ಮಾಡದೇ ರೈತರ ಮಕ್ಕಳು ಎನ್ನುತ್ತಾರೆ: HDK ವಿರುದ್ಧ ಸಿದ್ದರಾಮಯ್ಯ ಕಿಡಿ!

ರಾಮನಗರ:- ಕೆಲವರು ಏನೂ ಮಾಡದೇ ರೈತರ ಮಕ್ಕಳು ಎನ್ನುತ್ತಾರೆ ಎಂದು HDK ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದರು. Duleep Trophy 2024: ಕೇವಲ 8 ರನ್, ಶತಕ ಮಿಸ್ ಮಾಡಿಕೊಂಡ ಕನ್ನಡಿಗ ಪಡಿಕ್ಕಲ್! ಹಾಲಿನ ಬೆಲೆ ಏರಿಕೆ ಸಂಬಂಧಪಟ್ಟಂತೆ ಬಿಜೆಪಿ-ಜೆಡಿಎಸ್ ಆರೋಪಿಸಿರುವ ಕುರಿತು ಮಾತನಾಡಿದರು. ಹಾಲಿಗೆ 5 ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ರೈತರಿಗೆ ಹಣ ಸೇರಬೇಡವೇ? ರೈತರಿಗೆ ಇದನ್ನು ಪ್ರಶ್ನಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಕೆಲವರು … Continue reading ಕೆಲವರು ಏನೂ ಮಾಡದೇ ರೈತರ ಮಕ್ಕಳು ಎನ್ನುತ್ತಾರೆ: HDK ವಿರುದ್ಧ ಸಿದ್ದರಾಮಯ್ಯ ಕಿಡಿ!