ಶೀಘ್ರದಲ್ಲೇ ಕುಮಾರಸ್ವಾಮಿ ಜೈಲಿಗೆ ಹೋಗ್ತಾರೆ -ಕದಲೂರು ಉದಯ್ ಹೊಸ ಬಾಂಬ್

ಮಂಡ್ಯ:- ಶೀಘ್ರದಲ್ಲೇ ಕುಮಾರಸ್ವಾಮಿ ಜೈಲಿಗೆ ಹೋಗ್ತಾರೆ ಎಂದು ಕದಲೂರು ಉದಯ್ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರ: ಆಕಸ್ಮಿಕ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು..! ಈ ಸಂಬಂಧ ಮಾತನಾಡಿದ ಅವರು,ಕುಮಾರಸ್ವಾಮಿ ಏನು ಸಾಚ ಅಲ್ಲ. ರೇವಣ್ಣನಂತೆ ಕುಮಾರಸ್ವಾಮಿ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ. kಉಮಾರಸ್ವಾಮಿ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಕುಮಾರಸ್ವಾಮಿ ಲೈಂಗಿಕ ದೌರ್ಜನ್ಯ ಮಾಡಿರುವ ಬಗ್ಗೆ ಕೇಳಿದ್ದೇವೆ. ರಾಧಿಕಾ ಅವರನ್ನ ಪತ್ನಿ ರೀತಿ ಕಾಣುತ್ತಿದ್ದಾರಾ? ಪೆನ್‌ಡ್ರೈವ್ ಪ್ರಕರಣ ಬಳಿಕ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು … Continue reading ಶೀಘ್ರದಲ್ಲೇ ಕುಮಾರಸ್ವಾಮಿ ಜೈಲಿಗೆ ಹೋಗ್ತಾರೆ -ಕದಲೂರು ಉದಯ್ ಹೊಸ ಬಾಂಬ್