Mysore: ಚಾಮುಂಡಿ ಬೆಟ್ಟದಲ್ಲಿ ಆಷಾಢದ ವಿಶೇಷ ಪೂಜೆ: ಸಂಸದ ಯದುವೀರ್ ಭಾಗಿ

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದ ವಿಶೇಷ ಪೂಜೆ ಪ್ರತಿ ವರ್ಷದಂತೆ ಈ ಬಾರಿಯೂ ಚಾಮುಂಡಿಬೆಟ್ಟದಲ್ಲಿನ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿತು. ಭ್ರಷ್ಟಾಚಾರ ಪ್ರಕರಣ: ಇಂಡೊನೇಷ್ಯಾ ಮಾಜಿ ಸಚಿವರಿಗೆ 10 ವರ್ಷ ಜೈಲು, 15.45 ಲಕ್ಷ ದಂಡ ಪೂಜೆಯಲ್ಲಿ ರಾಜವಂಶಸ್ಥ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗಿಯಾಗಿದ್ದರು. ಸಂಸದರಾದ ಬಳಿಕ ಮೊದಲ ಸಲ ಪೂಜೆಯಲ್ಲಿ ಪಾಲ್ಗೊಂಡರು. ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರಿಗೆ ಯಾವುದೆ ತೊಂದರೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಚಾಮುಂಡಿ … Continue reading Mysore: ಚಾಮುಂಡಿ ಬೆಟ್ಟದಲ್ಲಿ ಆಷಾಢದ ವಿಶೇಷ ಪೂಜೆ: ಸಂಸದ ಯದುವೀರ್ ಭಾಗಿ