Hubballi: ದೀಪಾವಳಿ ಹಬ್ಬಕ್ಕೆ ವಿಶೇಷ ರೈಲು ಸಂಚಾರ!

ಹುಬ್ಬಳ್ಳಿ : ದೀಪಾವಳಿ ಹಬ್ಬದ ಅಂಗವಾಗಿ ನೈಋತ್ಯ ರೈಲ್ವೆ ವಲಯ ಎಸ್‌ಎಸ್‌ಎಸ್‌ ಹುಬ್ಬಳ್ಳಿ ನಿಲ್ದಾಣದಿಂದ ಉತ್ತರಾಖಂಡ ರಾಜ್ಯದ ಯೋಗ ನಗರಿ ಋಷಿಕೇಶಕ್ಕೆ ಹಾಗೂ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ರಾಜ್ಯಸ್ಥಾನದ ಭಗತ್‌ಕಿಕೋಠಿ ನಿಲ್ದಾಣಗಳ ಮಧ್ಯೆ ವಿಶೇಷ ರೈಲುಗಳ ಸಂಚಾರ ಪ್ರಾರಂಭಿಸಿದೆ ಎಂದು ನೈರುತ್ಯ ರೈಲ್ವೆ ವಲಯದಲ್ಲಿ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ ತಿಳಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರ ಬಿಜೆಪಿಗೆ ಬಿಟ್ಟುಕೊಡುವ ಮಾತಾಗಿಲ್ಲ: HD ಕುಮಾರಸ್ವಾಮಿ! ಈ ಕುರಿತು ಮಾಹಿತಿ ನೀಡಿರುವ ಅವರುಎಸ್‌ಎಸ್‌ಎಸ್‌ ಹುಬ್ಬಳ್ಳಿ- ಯೋಗ … Continue reading Hubballi: ದೀಪಾವಳಿ ಹಬ್ಬಕ್ಕೆ ವಿಶೇಷ ರೈಲು ಸಂಚಾರ!