Hubballi: ಶ್ರೀ ಬಸವೇಶ್ವರರ ತತ್ವಾದರ್ಶಗಳು ದಾರಿದೀಪ- ಹುಚ್ಚಪ್ಪ ರೂಗಿ

ಹುಬ್ಬಳ್ಳಿ: ಬಸವ ಜಯಂತಿ ಅಂಗವಾಗಿ ಮಲ್ಲಿಕಾರ್ಜುನ ಗಚ್ಚಿ ನ ಬಸವೇಶ್ವರ ದೇವಸ್ಥಾನ ದ ವತಿಯಿಂದ ಬಸವೇಶ್ವರ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲಾಯಿತು. ಟ್ರಸ್ಟಿಗಳಾದ ಎಚ್ಎಸ್ ರೂಗಿ ಮಾತನಾಡಿ, ಶ್ರೀ ಬಸವೇಶ್ವರರು ಶೈವ ಧರ್ಮದ ಭಕ್ತಿ ಚಳವಳಿಯಲ್ಲಿ ಪ್ರಸಿದ್ಧ ಸಂತರಾಗಿ ಗುರುತಿಸಿಕೊಂಡಿದ್ದವರು. ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಆರಂಭ.. ವಾಹನ ಸವಾರರು ಪರದಾಟ! ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರು ಮೇಲು ಕೀಳು, ಜಾತಿ ಧರ್ಮ ಹೀಗೆ ನೊಂದವರ ಪರವಾಗಿ ನಿಂತ ಮಹಾನುಭಾವ. ಜಾತಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದ್ದ ಬಸವಣ್ಣನವರು ಕ್ರಾಂತಿಯ … Continue reading Hubballi: ಶ್ರೀ ಬಸವೇಶ್ವರರ ತತ್ವಾದರ್ಶಗಳು ದಾರಿದೀಪ- ಹುಚ್ಚಪ್ಪ ರೂಗಿ