ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಶ್ರೀರಾಮಸೇನೆ ವ್ಯಾಪಕ ಖಂಡನೆ!

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಶ್ರೀರಾಮಸೇನೆ ಖಂಡನೆ ವ್ಯಕ್ತಪಡಿಸಿದೆ. ಅನರ್ಹಗೊಂಡಿದ್ದ ವಿನೇಶ್ ಫೋಗಟ್ ಬೆಳ್ಳಿ ಪದಕದ ತೀರ್ಪು ಇಂದು ಪ್ರಕಟ! ಬಾಂಗ್ಲಾದಲ್ಲಿ ಸಂಭವಿಸಿದ ಆಂತರಿಕ ಮೀಸಲಾತಿ ಕಿಚ್ಚು ಇಡೀ ದೇಶವನ್ನೇ ಸುಡ್ತಿದೆ. ಪ್ರಧಾನಿ ಮನೆಯನ್ನೇ ಧ್ವಂಸ ಮಾಡಿದ ಕಿಡಿಗೇಡಿಗಳು ಕಂಡ ಕಂಡಲ್ಲಿ ಕೇಕೆ ಹಾಕ್ತಿದ್ದಾರೆ. ಇದರ ನಡುವೆ ಹಿಂದೂ ಕುಟುಂಬಗಳನ್ನೇ ಟಾರ್ಗೆಟ್ ಮಾಡಿಕೊಂಡಿರೋ ಪ್ರಕರಣ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಇದು ಹಿಂದೂ ಸಮಾಜದವರ ರಕ್ತ ಕುದಿಯುವಂತೆ ಮಾಡಿದೆ. ಹಾಗಾಗಿ ಕರ್ನಾಟಕದಲ್ಲಿರುವ ಅಕ್ರಮ‌ ಬಾಂಗ್ಲಾ ನುಸುಳುಕೋರರನ್ನು ಹೆಮ್ಮೆಟ್ಟಿಸುವಂತೆ ನಗರ … Continue reading ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಶ್ರೀರಾಮಸೇನೆ ವ್ಯಾಪಕ ಖಂಡನೆ!