ಬಳ್ಳಾರಿ: ಬಿಜೆಪಿಯಿಂದ (BJP) ಟಿಕೆಟ್ ಘೋಷಣೆ ಬೆನ್ನಲ್ಲೇ ಶ್ರೀರಾಮುಲು (Sriramulu) ನಾಗಸಾಧುವನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಸಂಡೂರು ತಾಲೂಕಿನ ಜೋಗ ಗ್ರಾಮದಲ್ಲಿರುವ ದೇವರಕೊಳ್ಳ ಮಠದ ಜೋಗದ ದಿಗಂಬರ ರಾಜ ಭಾರತಿ ನಾಗಸಾಧು ಅವರನ್ನು ಶ್ರೀರಾಮುಲು ಭೇಟಿ ಮಾಡಿದ್ದಾರೆ.
Bigg Update: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್: ಜೈಲಿನಲ್ಲಿದ್ದ ಆರೋಪಿಯನ್ನೇ ವಶಕ್ಕೆ ಪಡೆದ NIA
ಟಿಕೆಟ್ ಖಚಿತವಾದ ಬಳಿಕ ನಾಗ ಸಾಧು ಆಶೀರ್ವಾದ ಪಡೆದ ಶ್ರೀರಾಮುಲು ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಡಿಕೆಶಿ ಶಿವಕುಮಾರ್ ಸೇರಿದಂತೆ ಅನೇಕರು ಈ ನಾಗಸಾಧು ರನ್ನ ಪ್ರಮುಖ ಕೆಲಸ ಇದ್ದಾಗ ಆಗಲೆಂದು ಭೇಟಿ ಮಾಡಿ ಆಶ್ರೀವಾದ ಪಡೆಯುತ್ತಾರೆ.