Mandya: ಲೋಕಾಯುಕ್ತ ಬಲೆಗೆ ಬಿದ್ದ ಶ್ರೀರಂಗಪಟ್ಟಣ RFO ಹಾಗೂ ವಾಹನ ಚಾಲಕ!

ಮಂಡ್ಯ :- ಸ್ಟೋನ್ ಕ್ರಷರ್ ಗೆ ಎನ್‌ಒಸಿ ನೀಡಲು 10 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು 1 ಲಕ್ಷ ರೂಪಾಯಿಗಳನ್ನು ಪಡೆಯುವ ವೇಳೆ ಶ್ರೀರಂಗಪಟ್ಟಣ ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ಹಾಗೂ ವಾಹನ ಚಾಲಕ ಪ್ರಸನ್ನ ಕುಮಾರ್ ಮಂಗಳವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೃಷ್ಣಾ ನದಿಯ ಹಿನೀರಿಗೆ ಭಾಗಿನ ತೋರಿಸಲು ಹೋದ ಯುವಕ ಸಾವು! ಸಂತೋಷ್ ಎಂಬುವವರಿಂದ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಆರ್.ಎಫ್.ಒ. ಪುಟ್ಟಸ್ವಾಮಿ ಮತ್ತು ಚಾಲಕ ಪ್ರಸನ್ನಕುಮಾರ್ … Continue reading Mandya: ಲೋಕಾಯುಕ್ತ ಬಲೆಗೆ ಬಿದ್ದ ಶ್ರೀರಂಗಪಟ್ಟಣ RFO ಹಾಗೂ ವಾಹನ ಚಾಲಕ!