Kampli: SSLC ಫಲಿತಾಂಶ ಕುಸಿತ.. ಸುದ್ದಿಗೋಷ್ಠಿಯಲ್ಲಿ ಭೀಮ್ ಆರ್ಮಿ ಆಕ್ರೋಶ…!

ಕಂಪ್ಲಿ:- ಪಟ್ಟಣದ ವೀರಶೈವ ಭವನದಲ್ಲಿ ಬುಧವಾರ ಮಧ್ಯಾಹ್ನ ಒಂದು ಗಂಟೆ ವೇಳೆಯಲ್ಲಿ ಭೀಮ್ ಆರ್ಮಿ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು Hubballi:ಅಂಜಲಿ ಕೊಲೆ ಪೊಲೀಸ್ ಇಲಾಖೆಯ ನಿಷ್ಕ್ರಿಯತೆಗೆ ನಿದರ್ಶನ:ಅರವಿಂದ ಬೆಲ್ಲದ ಕಂಪ್ಲಿ ತಾಲೂಕಿನಲ್ಲಿ ಹಿಂದಿನ ವರ್ಷದ ಫಲಿತಾಂಶಕ್ಕೂ ಈ ವರ್ಷದ ಫಲಿತಾಂಶಕ್ಕೂ ಹೋಲಿಕೆ ಮಾಡಿದರೆ ಎಸ್ ಎಸ್ ಎಲ್ ಸಿ ಫಲಿತಾಂಶ ಭಾರಿ ಕುಸಿತ ಕಂಡಿದೆ ಇದರಿಂದ ವಿದ್ಯಾರ್ಥಿಗಳ ಪಾಲಕ ಪೋಷಕರು ಗೊಂದಲಮಯ ಆಗಿದ್ದಾರೆ ಕಾರಣ ಶಾಲೆಗಳಲ್ಲಿ ಪೂರ್ಣ ಪ್ರಮಾಣದ ಶಿಕ್ಷಕರುಗಳು ಇಲ್ಲದಿರುವುದು … Continue reading Kampli: SSLC ಫಲಿತಾಂಶ ಕುಸಿತ.. ಸುದ್ದಿಗೋಷ್ಠಿಯಲ್ಲಿ ಭೀಮ್ ಆರ್ಮಿ ಆಕ್ರೋಶ…!