Hubballi: ಎಸ್ ಟಿ ಸೋಮಶೇಖರ್ ಅತಂತ್ರರಾಗಿದ್ದಾರೆ- ಸಂಸದ ಗೋವಿಂದ ಕಾರಜೋಳ!

ಹುಬ್ಬಳ್ಳಿ: ಮಾಜಿ ಸಚಿವ ಎಸ್.ಟಿ.ಸೋಮಶೇಖರ ಅವರು ಅತಂತ್ರ ಆಗಿದ್ದಾರೆ. ಕಾಂಗ್ರೆಸ್ ನಲ್ಲೂ ಇಲ್ಲಾ, ಬಿಜೆಪಿಯಲ್ಲಿ ಇದ್ದು ಇಲ್ಲದಂತಾಗಿದ್ದಾರೆ. ಯಾರಾದರೂ ಮುಳುಗುವ ಹಡಗಿನಲ್ಲಿ ಕೂಡಲು ಬಯಸುತ್ತಾರೆಯೇ ಎಂದು ಸಂಸದ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದರು. ಕೋಲಾರ: ಶ್ರೀನಿವಾಸಪುರದಲ್ಲಿ ಹುಚ್ಚು ನಾಯಿ ದಾಳಿ- 10 ಕ್ಕೂ ಹೆಚ್ಚು ಜನರಿಗೆ ಗಾಯ! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಶೇಖರ ಅತಂತ್ರರಾಗಿರುವ ಕಾರಕ್ಕಾಗಿಯೇ ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಇಂತಹವರ ಹೇಳಿಕೆಗಳಿಂದ ಬಿಜೆಪಿ ಪಕ್ಷಕ್ಕೆ ಯಾವ ಹಾನಿ ಆಗುವುದಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿಯವರಂತಹ ಮುಂದಾಳತ್ವದಲ್ಲಿ ದೇಶ ಮುನ್ನಡೆಯುತ್ತಿದೆ. … Continue reading Hubballi: ಎಸ್ ಟಿ ಸೋಮಶೇಖರ್ ಅತಂತ್ರರಾಗಿದ್ದಾರೆ- ಸಂಸದ ಗೋವಿಂದ ಕಾರಜೋಳ!