ಐತಿಹಾಸಿಕ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಓರ್ವ ಭಕ್ತ ಸಾವು, 300 ಕ್ಕೂ ಹೆಚ್ಚು ಜನರಿಗೆ ಗಾಯ!

ಒಡಿಶಾ:- ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿ ಭಕ್ತ ಸಾವನ್ಮಪ್ಪಿದ್ದು, 300 ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಜರುಗಿದೆ. ಡೆಂಘೀಗೆ ಐದು ವರ್ಷದ ಮಗು ಸಾವು ಕೇಸ್: ವೈದ್ಯರನ್ನೇ ದೂರಿದ ಪೋಷಕರು! ಇನ್ನು ಮೃತ ಭಕ್ತ ಯಾರೆಂದು ತಿಳಿದುಬಂದಿಲ್ಲ. ಸದ್ಯ ಗಾಯಾಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇಂದಿನಿಂದ ಎರಡು ದಿನ ನಡೆಯುವ ಭಗವಾನ್ ಜಗನ್ನಾಥ ಯಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗಿಯಾಗಿದ್ದಾರೆ. 300ಕ್ಕೂ ಹೆಚ್ಚು ವ್ಯಕ್ತಿಗಳನ್ನು ಪುರಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆ … Continue reading ಐತಿಹಾಸಿಕ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಓರ್ವ ಭಕ್ತ ಸಾವು, 300 ಕ್ಕೂ ಹೆಚ್ಚು ಜನರಿಗೆ ಗಾಯ!