ಮೈಸೂರು ದಸರಾಗೆ ಇಂದು ಚಾಲನೆ: ಸಾಹಿತಿ ಹಂಪ ನಾಗರಾಜಯ್ಯರಿಂದ ಉದ್ಘಾಟನೆ!

ಮೈಸೂರು:- ಇಂದಿನಿಂದ 9 ದಿನಗಳ ಕಾಲ ಮೈಸೂರು ನಗರ ಸ್ವರ್ಗದಂತೆ ಕಂಗೊಳಿಸುತ್ತದೆ. ಇದಕ್ಕೆ ಕಾರಣ ಇವತ್ತಿನಿಂದ ಆರಂಭವಾಗುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ. ಸಾಹಿತಿ ಹಂಪ ನಾಗರಾಜಯ್ಯ ಚಾಮುಂಡಿ ಸನ್ನಿಧಿಯಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ಗುಂಡಿನ ದಾಳಿ: ಆರ್​ಜೆಡಿ ಮುಖಂಡನ ಸ್ಥಿತಿ ಗಂಭೀರ! ಈಗಾಗಲೇ ತಾಯಿ ಚಾಮುಂಡಿ ಉತ್ಸವ ಮೂರ್ತಿ ಶುದ್ಧೀಕರಣ ಮಾಡಲಾಗಿದ್ದು ಕೆಂಪು ಬಣ್ಣದ ಸೀರೆಯಲ್ಲಿ ತಾಯಿ ಕಂಗೋಳಿಸುತ್ತಿದ್ದಾಳೆ. ಬೆಳಿಗ್ಗೆ ತಾಯಿ ಚಾಮುಂಡೇಶ್ವರಿಗೆ ವಿವಿಧ ಅಭಿಷೇಕ ಮಾಡಿದ ಬಳಿಕ ವಿಶೇಷ ಅಲಂಕಾರ ಮಾಡಿದ … Continue reading ಮೈಸೂರು ದಸರಾಗೆ ಇಂದು ಚಾಲನೆ: ಸಾಹಿತಿ ಹಂಪ ನಾಗರಾಜಯ್ಯರಿಂದ ಉದ್ಘಾಟನೆ!