ಕರ್ನಾಟಕದ 31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಶಿಕ್ಷಣ ಇಲಾಖೆಯಿಂದ ಪಟ್ಟಿ ರಿಲೀಸ್!

ಬೆಂಗಳೂರು:- ಶಿಕ್ಷಕರ ದಿನಾಚರಣೆಗೆ ಕೌಂಟ್ ಡೌನ್ ಶುರುವಾಗಿದ್ದು, ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ರಿಲೀಸ್ ಆಗಿದೆ. Maharashtra: ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಯಂತ್ರದ ಬೆಲ್ಟ್ʼನಲ್ಲಿ ಸಿಲುಕಿ ಬಾಲಕ ಸಾವು..! ಚಿಕ್ಕೋಡಿ ಉಳ್ಳಾಗಡ್ಡಿವಾಡಿ ಶಾಲೆಯ ಪದ್ಮಶ್ರೀ ಸುರೇಶ, ಕಲಬುರಗಿ ಜಿಲ್ಲೆ ಭೂಸಣಗಿಯ ಮಲ್ಲಿಕಾರ್ಜುನ ಎಸ್‌. ಸಿರಸಿಗಿ, ದಾವಣಗೆರೆ ಜಿಲ್ಲೆ ಹಿಂಡಸಘಟ್ಟ ಕ್ಯಾಂಪ್‌ನ ಬಿ. ಅರುಣ್‌ಕುಮಾರ್, ಮೈಸೂರು ಜಿಲ್ಲೆ ಹಿನಕಲ್‌ನ ಕೆ.ಎಸ್‌. ಮಧುಸೂದನ್‌, ಬೆಳಗಾವಿ ಜಿಲ್ಲೆ ಅಂಬೇವಾಡಿಯ ಅಸ್ಮಾ ಇಸ್ಮಾಯಿಲ್‌, ದಕ್ಷಿಣ ಕನ್ನಡದ ನೀರ್ಕೆರೆ ಮೂಡಬಿದ್ರಿಯ … Continue reading ಕರ್ನಾಟಕದ 31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಶಿಕ್ಷಣ ಇಲಾಖೆಯಿಂದ ಪಟ್ಟಿ ರಿಲೀಸ್!