ನಾಳೆ ರಾಜ್ಯ ಬಜೆಟ್ ಮಂಡನೆ ; ಚಾಮರಾಜನಗರ ರೈತರ ಬೇಡಿಕೆಗಳು ಹೀಗಿವೆ..
ಚಾಮರಾಜನಗರ : ಮಾ.7ರಂದು ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ರೈತಪರ ಬಜೆಟ್ ಮಂಡಿಸಲು ಮುಖ್ಯಮಂತ್ರಿಗಳಿಗೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ರೈತರ ಒತ್ತಾಯಿಸಿದ್ದಾರೆ. ಅಲ್ಲದೇ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ರೈತರೇ ಗಮನಿಸಿ.. ಬೆಳೆಗಳನ್ನು ಕೀಟ ಬಾಧೆಯಿಂದ ರಕ್ಷಿಸಲು ಬಂದಿದೆ ಹೊಸ ಕೀಟನಾಶಕ! ಈ ಬಗ್ಗೆ ಮಾತನಾಡಿರುವ ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ಯ, ಪ್ರಾಥಮಿಕ ಕೃಷಿ ಪತಿನ ಸಹಕಾರ ಸಂಘದ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಕಬ್ಬಿನ ಬಾಕಿ ೯೫೦ ಕೋಟಿ ರೂಪಾಯಿಯನ್ನು ಸರ್ಕಾರ ರೈತರಿಗೆ ಕೊಡಲು … Continue reading ನಾಳೆ ರಾಜ್ಯ ಬಜೆಟ್ ಮಂಡನೆ ; ಚಾಮರಾಜನಗರ ರೈತರ ಬೇಡಿಕೆಗಳು ಹೀಗಿವೆ..
Copy and paste this URL into your WordPress site to embed
Copy and paste this code into your site to embed