ಅಂಗನವಾಡಿ ಕಾರ್ಯಕರ್ತೆಯರಿಗೆ ಮಣಿದ ರಾಜ್ಯ ಸರ್ಕಾರ: LKG , UKG ಆರಂಭ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಮನವಿಗೆ ಮಣಿದ ಕರ್ನಾಟಕ ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲೇ ಎಲ್​ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಿದೆ. ಬೆಂಗಳೂರಿನ ಪಟ್ಟೇಗಾರಪಾಳ್ಯದ ಅಂಗನವಾಡಿ ಕೇಂದ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಲ್​ಕೆಜಿ ಮತ್ತು ಯುಕೆಜಿ ತರಗತಿ ಆರಂಭಕ್ಕೆ  ಅಧಿಕೃತವಾಗಿ ಚಾಲನೆ ನೀಡಿದರು.   ರಾಜ್ಯದಲ್ಲಿ ಇನ್ನೂ 6 ದಿನ ಮಳೆಯ ಆರ್ಭಟ: ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ ಆ ನಂತರ ಸುದ್ದಿಗೋ಼ಟಿ ನಡೆಸಿದ ಅವರು,   ಇಡೀ ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲೇ ಅಂಗನವಾಡಿ ಪ್ರಾರಂಭ … Continue reading ಅಂಗನವಾಡಿ ಕಾರ್ಯಕರ್ತೆಯರಿಗೆ ಮಣಿದ ರಾಜ್ಯ ಸರ್ಕಾರ: LKG , UKG ಆರಂಭ