ಆಸ್ತಿ ಸೆಫ್ಟಿಗಾಗಿ ಹೊಸ ನಿಯಮ ಜಾರಿಗೆ ತಂದ ರಾಜ್ಯ ಸರ್ಕಾರ: ಇಂದಿನಿಂದ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ಈ ದಾಖಲೆ ಸಲ್ಲಿಕೆ ಮಾಡಿ!

ಬೆಂಗಳೂರು:- ಆಸ್ತಿ ಸೇಫ್ಟಿಗಾಗಿ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ಕಾವೇರಿ-2 ಜಾರಿಗೊಳಿಸಲಾಗಿದ್ದ, ಇಂದಿನಿಂದ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ತಮ್ಮ-ತಮ್ಮ ಆಸ್ತಿ ಒಡೆತನದವರು ಆಧಾರ್, ಪಾಸ್‌ಪೋರ್ಟ್, ಪ್ಯಾನ್ ಈ 3ರಲ್ಲಿ ಒಂದು ದಾಖಲೆ ನೀಡಬೇಕು. ಈ ಬಗ್ಗೆ ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ಯಾರದ್ದೋ ಆಸ್ತಿಗೆ ಮತ್ಯಾರೋ ನಕಲಿ ದಾಖಲೆ ಕೊಟ್ಟು ಮೋಸ ಮಾಡುತ್ತಿದ್ದಾರೆ. ಇನ್ನು ವೈಯಕ್ತಿಕ ದಾಖಲೆ ನಕಲು ಮಾಡಿ ನಾನೇ ವಾರಸುದಾರ ಎಂದು ವಂಚಿಸ್ತಿದ್ದಾರೆ ಇದು ವ್ಯವಸ್ಥಿತವಾಗಿ ದರೋಡೆ … Continue reading ಆಸ್ತಿ ಸೆಫ್ಟಿಗಾಗಿ ಹೊಸ ನಿಯಮ ಜಾರಿಗೆ ತಂದ ರಾಜ್ಯ ಸರ್ಕಾರ: ಇಂದಿನಿಂದ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ಈ ದಾಖಲೆ ಸಲ್ಲಿಕೆ ಮಾಡಿ!