ಹುಬ್ಬಳ್ಳಿ: ರಾಜ್ಯ ಸರ್ಕಾರ ಗ್ಯಾರಂಟಿಗಾಗಿ ಖಜಾನೆಯಿಂದ ದುಡ್ಡು ಖರ್ಚು ಮಾಡಲಾಗ್ತಿದೆ ಇದರಿಂದಾಗಿ ದಿನನಿತ್ಯಡ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆರೋಪ ಮಾಡಿದರು. ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ ಅವ̧ರು ರಾಜ್ಯ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಿದ್ದುಗ್ಯಾರೆಂಟಿಯಿಂದ ಉಚಿತ ಕೊಡ್ತೇವೆ ಅಂತಾ ದರ ಏರಿಕೆ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕ್ತಾ ಇದ್ದಾರೆ ಗ್ಯಾರೆಂಟಿ ಯೋಜನೆ ಯಾಕೆ ಮುಂದುವರೆಸ್ತೀರಿ ಅಂತಾ ಅವರ ಶಾಸಕರೇ ಕೇಳ್ತಾ ಇದ್ದಾರೆ
ದರ ಇಳಿಕೆ ಮಾಡದೇ ಹೋದ್ರೆ ನಾವು ಹೋರಾಟ ಮಾಡ್ತೇವೆ ಮುಖ್ಯಮಂತ್ರಿಸಿದ್ದರಾಮಯ್ಯ, ಡಿಕೆಶಿ ಅವರು ಕೇಂದ್ರ ಸರ್ಕಾರ ದರ ಏರಿಕೆ ಮಾಡಿದಾಗ ಪ್ರತಿಭಟನೆ ಮಾಡಿದ್ದಾರೆ .ಬೇರೆ ರಾಜ್ಯಕ್ಕೆ ಕಂಪೆರ್ ಮಾಡಿದ್ರೆ ಇಲ್ಲಿ ಸಮಾನವಾಗಿರಬೇಕು ಇಲ್ಲವಾದರೆ ಇಲ್ಲಿಂದ ಬೇರೆ ಕಡೆ ಹೋಗಿ ಜನ ಪೆಟ್ರೋಲ್ ತರ್ತಾರೆ ರಾಜ್ಯದ ಜನರಿಗೆ ಹೆಚ್ಚಿನ ಒತ್ತಡ ಹಾಕಿ ಅನ್ಯಾಯ ಮಾಡ್ತಾ ಇದ್ದಾರೆ.
ನಿಮಗೆ ಮೃದುವಾದ ಚಪಾತಿ ಬೇಕೇ? ಈ ಟಿಪ್ಸ್ ಫಾಲೋ ಮಾಡಿ – ಬೆಣ್ಣೆಯಂತ ಚಪಾತಿ ರೆಡಿ.!
ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನ ತಕ್ಷಣ ವಾಪಸ್ ಪಡೆದುಕೊಳ್ಳಬೇಕು ಇದೆ ಪರಿಸ್ಥಿತಿ ಮುಂದುವರೆದ್ರೆ ಸರ್ಕಾರಿ ನೌಕರರಿಗೂ ಸಂಬಳ ಕೊಡೋಕು ಆಗಲ್ಲ ಸಿದ್ದರಾಮಯ್ಯ ಅನುಭವ ವ್ಯಕ್ತಿ ಅಂತಾರೆ ಅವರೇ ಈಗ ಫೇಲ್ಯೂರ್ ಆಗಿದ್ದಾರೆ ಎಂದರುಯಡಿಯೂರಪ್ಪ ಅವರ ಮೇಲೆ ಷಡ್ಯಂತ್ರ ಮಾಡುವ ಕೆಲಸ ಸರ್ಕಾರ ಮಾಡ್ತಿದೆ.
ಯಡಿಯೂರಪ್ಪ ಅವರ ಮೇಲೆಪ್ರಕರಣ ದಾಖಲಾದಾಗ ಗೃಹ ಮಂತ್ರಿಗಳೇ ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದಿದ್ದಾರೆ ವಾಲ್ಮೀಕಿ ಹಗರಣ, ನಾಗೇಂದ್ರ ಅವರ ರಾಜೀನಾಮೆ ಮುಚ್ಚಿ ಹಾಕಲು ಇದನ್ನ ಮಾಡಿದೆ ರಾಜಕೀಯ ದ್ವೇಷ ಸಾಧಿಸುವ ಕೆಲಸ ರಾಜ್ಯ ಸರ್ಕಾರ ಮಾಡ್ತಾ ಇದ್ದಾರೆ ಹೈಕೋರ್ಟ್ ಯಾಕೆ ಈ ರೀತಿ ಬಂಧನ ಅಂತಾ ಎಸ್ ಐ ಟಿ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದೆ ಎಂದರು.