Kumaraswamy: ಹೆಸರು ಹೇಳದೆ ಇದ್ದರೂ ರಾಜ್ಯಗಳಿಗೆ ಹಣ ಬರುತ್ತೆ: HDK

ನವದೆಹಲಿ: ಹೆಸರು ಹೇಳದೆ ಇದ್ದರೂ ರಾಜ್ಯಗಳಿಗೆ ಹಣ ಬಿಡುಗಡೆಯಾಗಲಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ. Budget 2024: ಸಮತೋಲಿತ-ಅಭಿವೃದ್ಧಿ ಪರ ಆಯ-ವ್ಯಯ: ಜಗದೀಶ ಶೆಟ್ಟರ್! ನವದೆಹಲಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಆಂಧ್ರ, ಬಿಹಾರಕ್ಕೆ ಹೆಚ್ಚು ನೆರವು ಕೊಟ್ಟಿದ್ದಾರೆ ಎಂದು ವಿಪಕ್ಷಗಳು ಟೀಕೆ ಮಾಡುತ್ತಿವೆ. ಹೆಚ್ಚು ಅಭಿವೃದ್ಧಿಗೆ ಒತ್ತು ನೀಡುವುದಕ್ಕೆ‌ ಕಾರಣವೇನು? ರಾಜ್ಯ ಇಬ್ಬಾಗವಾದಗ ಆಂಧ್ರಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿತ್ತು. ಘೋಷಣೆ ಮಾಡಿದ್ದೇ ಕಾಂಗ್ರೆಸ್ ಆದರೆ ಜಾರಿಗೆ ತಂದಿರಲಿಲ್ಲ. ಈಗ ಪ್ರಧಾನಿ ಮೋದಿಯವರು ಜಾರಿಗೆ ತಂದಿದ್ದಾರೆ. ನಮ್ಮ … Continue reading Kumaraswamy: ಹೆಸರು ಹೇಳದೆ ಇದ್ದರೂ ರಾಜ್ಯಗಳಿಗೆ ಹಣ ಬರುತ್ತೆ: HDK