ಸ್ಟೇಷನ್ ಮಾಸ್ಟರ್ ಯಡವಟ್ಟು: ಆಟೋಗೆ ಡಿಕ್ಕಿ ಹೊಡೆದ ದಸರಾ ವಿಶೇಷ ರೈಲು!

ಮೈಸೂರು:- ಮೈಸೂರಿನ ಇಲವಾಲ ಹೋಬಳಿಯ ಮಲ್ಲೇಗೌಡನ ಕೊಪ್ಪಲು ಗ್ರಾಮದ ರೈಲ್ವೆ ಗೇಟ್ ಬಳಿ ದುರ್ಘಟನೆಯೊಂದು ಸಂಭವಿಸಿದೆ. ಜೀ಼ ಕನ್ನಡದ ಸರಿಗಮಪ ಆಡಿಷನ್ ಬೆಳಗಾವಿಯಲ್ಲಿ ಇದೇ ಶನಿವಾರದಂದು! ಸ್ಟೇಷನ್ ಮಾಸ್ಟರ್ ಮೊಬೈಲ್​ ನೋಡಿಕೊಂಡು ಕುಳಿತ್ತಿದ್ದ ವೇಳೆ ರೈಲು ಬಂದು ಗೂಡ್ಸ್​ ಆಟೊಗೆ ಡಿಕ್ಕಿಯಾಗಿ ತಂದೆ ಸೇರಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ದಸರಾ -ಅರಸೀಕೆರೆ ವಿಶೇಷ ರೈಲು ಹೋಗುತ್ತಿತ್ತು. ನಿಯಮದಂತೆ ಸ್ಟೇಷನ್ ಮಾಸ್ಟರ್ ಗೇಟ್ ಹಾಕಬೇಕಿತ್ತು. ಮೊಬೈಲ್​ನಲ್ಲಿ ಸ್ಟೇಷನ್ ಮಾಸ್ಟರ್ ಮಗ್ನನಾಗಿ ಗೇಟ್ ಹಾಕುವುದನ್ನೇ ಮರೆತು ಬಿಟ್ಟಿದ್ದಾನೆ. ಹೀಗಾಗಿ … Continue reading ಸ್ಟೇಷನ್ ಮಾಸ್ಟರ್ ಯಡವಟ್ಟು: ಆಟೋಗೆ ಡಿಕ್ಕಿ ಹೊಡೆದ ದಸರಾ ವಿಶೇಷ ರೈಲು!