ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುವವರೆಗೆ ಹಂತ ಹಂತವಾಗಿ ಉಗ್ರ ಹೋರಾಟ: ಸದ್ಭಾವಾನಾ ವೇದಿಕೆ ಎಚ್ಚರಿಕೆ

ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡ ನಿರ್ಧಾರ ಹಿಂಪಡೆಯುವವರೆಗೆ ಹೋರಾಟ ನಡೆಸಲು ನಗರದಲ್ಲಿಂದುಸದ್ಭಾವ ವೇದಿಕೆ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆ ನಿರ್ಧರಿಸಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯೋದು ಗ್ಯಾರಂಟಿ: ಸುರೇಶ್ ಬಾಬು! ಮುಸ್ಲಿಂ ತುಷ್ಟಿಕರಣ ನೀತಿಯಿಂದ ಹಳೇ ಹುಬ್ಬಳ್ಳಿ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿರುವ ಸರ್ಕಾರದ ನಿರ್ಧಾರವನ್ನು ಪ್ರತಿಭಟನಾ ಸಭೆ ಒಕ್ಕೊರಲಿನಿಂದ ಖಂಡಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಭಾಷಣಕಾರರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕ ಡಾ. … Continue reading ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುವವರೆಗೆ ಹಂತ ಹಂತವಾಗಿ ಉಗ್ರ ಹೋರಾಟ: ಸದ್ಭಾವಾನಾ ವೇದಿಕೆ ಎಚ್ಚರಿಕೆ