ಮುರುಘಾಮಠದಲ್ಲಿ ಕಳ್ಳತನವಾಗಿದ್ದ ಬೆಳ್ಳಿ ಪುತ್ಥಳಿ ಪತ್ತೆ: ತನಿಖೆ ಚುರುಕುಗೊಳಿಸಿದ ಪೊಲೀಸ್!

ಚಿತ್ರದುರ್ಗ:- ಕಳ್ಳತನವಾಗಿದ್ದ ಮುರುಘಾಶ್ರೀ ಪುತ್ಥಳಿ ಪತ್ತೆಯಾಗಿದೆ. ನಾಲ್ವರು ಶಂಕಿತ ಆರೋಪಿಗಳ ಪಾಲಿಗ್ರಫಿ ಪರೀಕ್ಷೆಗೆ ಪೊಲೀಸರು ಸಿದ್ದತೆ ಮಾಡಿದ್ದಾರೆ. ಕದ್ದ ಜಾಗದಲ್ಲೇ ಆರೋಪಿಗಳು ಪುತ್ಥಳಿ ಇಟ್ಟಿದ್ದಾರೆ. ಹೀಗಿರುವಾಗ ಬೆಳ್ಳಿ ಕದ್ದವರು ಯಾರು, ವಾಪಸ್ ತಂದವರು ಯಾರು? ಎಂಬ ಪ್ರಶ್ನೆ ಮೂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಈ ನಡುವೆ ನಾಲ್ವರು ಶಂಕಿತ ಆರೋಪಿಗಳ ಮೇಲೆ ಪೊಲೀಸರ ಕಣ್ಣು ಬಿದ್ದಿದೆ. ಹುಬ್ಬಳ್ಳಿ: ಜುಲೈ 18ರಿಂದ ಪೌರಕಾರ್ಮಿಕರ ಉಪವಾಸ ಸತ್ಯಾಗ್ರಹ! ಇನ್ನು ಕಳ್ಳರಿಗೋಸ್ಕರ ತೀವ್ರ ತಲೆಕೆಡಿಸಿಕೊಂಡಿದ್ದ ಪೊಲೀಸರು, ಇದೀಗ ಮಠದ ನೌಕರರಾದ … Continue reading ಮುರುಘಾಮಠದಲ್ಲಿ ಕಳ್ಳತನವಾಗಿದ್ದ ಬೆಳ್ಳಿ ಪುತ್ಥಳಿ ಪತ್ತೆ: ತನಿಖೆ ಚುರುಕುಗೊಳಿಸಿದ ಪೊಲೀಸ್!