ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ: ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದೇನು!?

ಮಂಡ್ಯ:- ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಆಗಿ ಗಲಾಟೆ ಆಗಿರುವ ಘಟನೆಗೆ ಸಂಬಂಧಿಸಿದಂತೆ ಮಂಡ್ಯ ಸಂಸದ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಗಲಾಟೆಯ ಮಾಹಿತಿ ನನಗೆ ರಾತ್ರಿ 9 ಗಂಟೆ ಸುಮಾರಿಗೆ ಗೊತ್ತಾಯಿತು. ಆ ಕೂಡಲೇ ಮಂಡ್ಯ ಎಸ್‌ಪಿಗೆ ಫೋನ್‌ ಮಾಡಿ ಕೇಳಿದೆ ಎಂದರು. ಕೇಂದ್ರದ ತೆರಿಗೆ ತಾರತಮ್ಯ: 8 ರಾಜ್ಯಗಳ ಸಿಎಂಗೆ CM ಸಿದ್ದು ಪತ್ರ! ಎರಡೂ ಗುಂಪುಗಳಿಂದ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿಯನ್ನ ಹತೋಟಿಗೆ ತೆಗೆದುಕೊಳ್ಳಲು ಪೊಲೀಸರಿಗೆ ಸೂಚಿಸಿದೆ. … Continue reading ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ: ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದೇನು!?