ಬೆಂಗಳೂರಿನಲ್ಲಿ ಬೀದಿ ದನಗಳ ಉಪಟಳ: ಬಿಬಿಎಂಪಿ ಅಧಿಕಾರಿಗಳೇ ಇತ್ತ ನೋಡಿ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಬೀದಿ ದನಗಳ ಉಪಟಳ ಹೆಚ್ಚಾಗುತ್ತಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಬೀದಿದನಗಳ ಹಾವಳಿಯಿಂದಾಗಿ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪಘಾತಗಳ ಸಂಖ್ಯೆ ಹೆಚ್ಚಳ ಆಗುತ್ತಿದೆ. ಕೋರಮಂಗಲದ ಸರ್ಜಾಪುರ ಮುಖ್ಯ ರಸ್ತೆಯ ಮಧ್ಯದಲ್ಲೆ ಬೀದಾಡಿ ದನಗಳು ಕುಳಿತುಕೊಂಡಿರುತ್ತವೆ. ಇದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಹೀಗಿದ್ದರು. ಕೂಡ ಪಾಲಿಕೆ ಅಧಿಕಾರಿಗಳು ಬೀದಿ ದನಗಳ ಕಂಟ್ರೊಲ್ ಮಾಡುತ್ತಿಲ್ಲ ಎಂದು ಆಟೋ ಚಾಲಕ ಸೋಮಶೇಖರ್​ ಎಂಬುವವರು ಆಕ್ರೋಶ ಹೊರ ಹಾಕಿದ್ದಾರೆ. Accident News: ಬೈಕ್ ಅಪಘಾತದಲ್ಲಿ … Continue reading ಬೆಂಗಳೂರಿನಲ್ಲಿ ಬೀದಿ ದನಗಳ ಉಪಟಳ: ಬಿಬಿಎಂಪಿ ಅಧಿಕಾರಿಗಳೇ ಇತ್ತ ನೋಡಿ!