ಕೊಲೆ ವಿರುದ್ಧ ಬಾಯ್ಬಿಡದ ದರ್ಶನ್ ವಿರುದ್ಧ ಸಿಕ್ಕಿದೆ ಬಲವಾದ ಸಾಕ್ಷಿ…

ಬೆಂಗಳೂರು:- ಕೊಲೆ ಬಗ್ಗೆ ನನಗೇನು ಗೊತ್ತಿಲ್ಲ ಎನ್ನುತ್ತಿರುವ ದರ್ಶನ್ ವಿರುದ್ಧ ಹಲವು ಪ್ರಮುಖ ಸಾಕ್ಷಿಗಳು ಸಿಕ್ಕಿದೆ. ಮೆಟ್ರೋ ಪ್ರಯಾಣಿಕರೇ ಗಮನಿಸಿ.. ಈ ದಿನದಂದು ರೈಲಿನ ಸಮಯ ಬದಲಾವಣೆ! ಕೊಲೆ ಕೇಸ್​ನಲ್ಲಿ ದರ್ಶನ್ ಏನೇ ಹೇಳಿಕೆ ನೀಡದಿದರೂ ಅವರ ವಿರುದ್ಧ ಸಾಕ್ಷ್ಯಗಳು ಬಲವಾಗಿ ಸಿಕ್ಕಿವೆ. ಸದ್ಯ ಈ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಹಾಗೂ ದರ್ಶನ್ ಎ2 ಆರೋಪಿ ಆಗಿದ್ದಾರೆ. ಒಟ್ಟೂ 17 ಮಂದಿ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. 01. ಕೊಲೆಯಾದ ಸ್ಥಳದ ಟವರ್ ಡಂಪ್ ನಲ್ಲಿ ದರ್ಶನ್ … Continue reading ಕೊಲೆ ವಿರುದ್ಧ ಬಾಯ್ಬಿಡದ ದರ್ಶನ್ ವಿರುದ್ಧ ಸಿಕ್ಕಿದೆ ಬಲವಾದ ಸಾಕ್ಷಿ…