Hubballi: ವಿದ್ಯಾರ್ಥಿಗಳ ಆಯ್ಕೆ ವಿಷಯ ಗೊಂದಲಕಾರಿಯಾಗಬಾರದು!
ಹುಬ್ಬಳ್ಳಿ: ತಾವು ಆಯ್ಕೆ ಮಾಡಿಕೊಳ್ಳುವ ವಿಷಯ ತಮಗೆ ಇಷ್ಟವಾಗಿರಬೇಕು ಅಂದಾಗ ಮಾತ್ರ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು ಹಾಗೂ ವಿದ್ಯಾರ್ಥಿಗಳು ಆಯ್ಕೆ ವಿಷಯ ಗೊಂದಲಕಾ ರಿಯಾಗಬಾರದು ಎಂದು ಕೊಲ್ಲಾಪುರದ ಸಂಜಯ ಘೋಡಾವತ್ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಡಾ. ವೆಂಕಟೇಶ ರಾಯ್ಕರ್ ಹೇಳಿದರು. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ಭಾರತೀಯ ಶಿಕ್ಷಣ ಮಂಡಳ ಮತ್ತು ದೈವಜ್ಞ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ಆಯೋಜಿಸಿದ್ದ 12ನೇ ತರಗತಿಯ ಬಳಿಕ ವೃತ್ತಿ ಆಯ್ಕೆಗಳ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವೃತ್ತಿಜೀವನದ … Continue reading Hubballi: ವಿದ್ಯಾರ್ಥಿಗಳ ಆಯ್ಕೆ ವಿಷಯ ಗೊಂದಲಕಾರಿಯಾಗಬಾರದು!
Copy and paste this URL into your WordPress site to embed
Copy and paste this code into your site to embed