ಕೃಷಿ ಸಚಿವರು ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಅಧ್ಯಕ್ಷರಾದ ಚಲುವರಾಯಸ್ವಾಮಿರವರ ನೇತೃತ್ವದಲ್ಲಿ ಅಧ್ಯಯನ ಪ್ರವಾಸ

ಬೆಂಗಳೂರು: ಗಂಗಾ ನದಿಗೆ ಮಾಡಲಾಗುವ ಗಂಗಾ ಆರತಿ ಮಾದರಿ ಕಾವೇರಿ ನದಿಗೆ ಕಾವೇರಿ ಆರತಿ ಮಾಡುವ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಅವಲೋಕಿಸಿ ಅಧ್ಯಯನ ನಡೆಸಲು ಸಚಿವರು, ಶಾಸಕರು ಮತ್ತು ಅಧಿಕಾರಿಗಳನ್ನೊಳಗೊಂಡ ನಿಯೋಗ ವಾರಣಾಸಿ ಮತ್ತು ಹರಿದ್ವಾರಕ್ಕೆ ಭೇಟಿ ನೀಡಲಿದೆ. Breaking News: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ! ಕೃಷಿ ಸಚಿವರು ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು, ಜಲಸಂಪನ್ಮೂಲ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ … Continue reading ಕೃಷಿ ಸಚಿವರು ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಅಧ್ಯಕ್ಷರಾದ ಚಲುವರಾಯಸ್ವಾಮಿರವರ ನೇತೃತ್ವದಲ್ಲಿ ಅಧ್ಯಯನ ಪ್ರವಾಸ