Facebook Twitter Instagram YouTube
    ಕನ್ನಡ     English     తెలుగు
    Sunday, January 29
    Facebook Twitter Instagram YouTube
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ     English     తెలుగు
    Facebook Twitter Instagram YouTube
    Home » ಅನಧಿಕೃತ ಧಾರ್ಮಿಕ ಕಟ್ಟಡ ವರದಿ ಸಲ್ಲಿಕೆಗೆ ಗಡುವು ನೀಡಿದ ಹೈಕೋರ್ಟ್

    ಅನಧಿಕೃತ ಧಾರ್ಮಿಕ ಕಟ್ಟಡ ವರದಿ ಸಲ್ಲಿಕೆಗೆ ಗಡುವು ನೀಡಿದ ಹೈಕೋರ್ಟ್

    AIN AdminBy AIN AdminDecember 7, 2022
    Share
    Facebook Twitter LinkedIn Pinterest Email

    ಬೆಂಗಳೂರು: ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ರಾಜ್ಯ ಸರ್ಕಾರ, ಬಿಡಿಎ ಹಾಗೂ ಬಿಬಿಎಂಪಿ ಪರಸ್ಪರ ಸಹಕಾರದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸುವ ಅಗತ್ಯವಿದೆ’ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಸಾರ್ವಜನಿಕ ಸ್ಥಳಗಳಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನ ಜಾರಿಗೊಳಿಸುವ ಹಿನ್ನೆಲೆಯಲ್ಲಿ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿದ್ದು, ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ಅಶೋಕ್‌ ಎಸ್‌.ಕಿಣಗಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

    ವಿಚಾರಣೆ ವೇಳೆ ಪ್ರತಿವಾದಿಗಳ ಪರ ವಕೀಲರು, ‘ಈ ಹಿಂದೆ ನೀಡಿರುವ ಆದೇಶದ ಅನುಪಾಲನಾ ವರದಿ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಹೈಕೋರ್ಟ್ ಆದೇಶ ಹೊರಡಿಸಿದ 2021ರ ಆಗಸ್ಟ್ 12ರಿಂದ ವಸ್ತುಸ್ಥಿತಿ ವರದಿ ಸಲ್ಲಿಸುವ ದಿನದವರೆಗೂ ಅನಧಿಕೃತ ಧಾರ್ಮಿಕ ಕಟ್ಟಡ ಗಳ ತೆರವಿಗೆ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಮತ್ತು ತೆರವುಗೊಳಿರುವ ಕಟ್ಟಡಗಳ ಅಂಕಿ-ಅಂಶಗಳನ್ನು ನಿಗದಿತ ಚಾರ್ಟ್  ರೂಪದಲ್ಲಿ ಸಲ್ಲಿಸಿ’ ಎಂದು ನಿರ್ದೇಶಿಸಿ ವಿಚಾರಣೆಯನ್ನು 2023ರ ಜನವರಿ 12ಕ್ಕೆ ಮುಂದೂಡಿತು.

    Demo

    Share. Facebook Twitter LinkedIn Email WhatsApp

    Related Posts

    ಹಂಪಿ ಉತ್ಸವದ ಪ್ರಶಸ್ತಿಗಾಗಿ ಪೈಲ್ವಾನ್ಗಳ ಕಾದಾಟ

    January 29, 2023

    ನಕಲಿ ದಾಖಲಿ ಮುಖಾಂತರ ಭಾರತಕ್ಕೆ ಬಂದು ಹೆಂಡತಿ ಕೊಲೆ ಮಾಡಿ.. ಪೊಲೀಸರಿಗೆ ಸಿಕ್ಕವನ ಪುಲ್ ಸ್ಟೋರಿ ಇದು

    January 29, 2023

    ವಿಧಾನಸೌಧ ಆವರಣದಲ್ಲಿ ಯೋಗ ಉತ್ಸವ: ಇಂತಹ ಕಾರ್ಯಕ್ರಮದಿಂದ ಯೋಗದ ಮಹತ್ವದ ಅರಿವು- ಪರಿಷತ್ ಸದಸ್ಯ ಟಿ.ಎ. ಶರವಣ

    January 29, 2023

    ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಚಳಿ: ಹವಮಾನ ಇಲಾಖೆ

    January 29, 2023

    ಮಾತ್ರೆಯ ರೂಪದಲ್ಲಿ ಕೊಕೇನ್ ಕಳ್ಳ ಸಾಗಣೆ : ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಬಂಧನ

    January 29, 2023

    ಎಂಬಿ ಪಾಟೀಲ್ ಪುತ್ರ ಮತ್ತು ಶಾಮನೂರು ಶಿವಶಂಕರಪ್ಪರ ಮೊಮ್ಮಗಳ ನಿಶ್ಚಿತಾರ್ಥ

    January 29, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.