ಇದೆಂಥಾ ಅನಾಚಾರ ಜನರೇ.. ಜಲಪಾತದ ಬಳಿ ಪ್ರವಾಸಿಗರ ಎಣ್ಣೆ ಪಾರ್ಟಿ!

ಚಿಕ್ಕಮಗಳೂರು:- ಕಳಸ ತಾಲೂಕಿನ ಸೂರಮನೆ ಜಲಪಾತದ ಬಳಿ ಪ್ರವಾಸಿಗರ ಎಣ್ಣೆ ಪಾರ್ಟಿ ಮಾಡಿದ ದೃಶ್ಯ ಕಂಡು ಬಂದಿದೆ. Breaking News: ತಿರುಪತಿ ಲಡ್ಡು ಭಕ್ತರಿಗೆ ಗುಡ್​ ನ್ಯೂಸ್ ಕೊಟ್ಟ TTD..! ಜಲಪಾತದ ಪಕ್ಕದಲ್ಲೇ ಕೂತು ಪ್ರವಾಸಿಗರು ಎಣ್ಣೆ ಪಾರ್ಟಿ ಮಾಡಿದ್ದಾರೆ. ಪ್ರವಾಸಿಗರ ವರ್ತನೆ ಕಂಡು ಫ್ಯಾಮಿಲಿ ಟೂರಿಸ್ಟ್​ಗಳಿಗೆ ಕಿರಿ-ಕಿರಿ ಉಂಟಾಗಿದೆ. ಕಳಸ-ಹೊರನಾಡ ಬಹುತೇಕ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುವ ಸ್ಥಳಗಳಲ್ಲಿ ಒಂದು. ಪ್ರವಾಸಿಗರ ಹಿತದೃಷ್ಟಿಯಿಂದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಕ್ರೋಶ ವ್ಯಕ್ತವಾಗಿದೆ. ವೀಕೆಂಡ್​ನಲ್ಲಿ ಪೊಲೀಸರನ್ನ ನಿಯೋಜನೆ … Continue reading ಇದೆಂಥಾ ಅನಾಚಾರ ಜನರೇ.. ಜಲಪಾತದ ಬಳಿ ಪ್ರವಾಸಿಗರ ಎಣ್ಣೆ ಪಾರ್ಟಿ!