ರಾತ್ರೋರಾತ್ರಿ ಬೆಂಗಳೂರಲ್ಲಿ ದಿಢೀರ್ ಮಳೆ: ಹಲವೆಡೆ ಅವಾಂತರ!

ಬೆಂಗಳೂರು: ಮಧ್ಯರಾತ್ರಿಯಿಂದ ಬೆಳಗ್ಗೆವರೆಗೂ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ರಾಜಧಾನಿಯ ಹಲವು ರಸ್ತೆಗಳು ಕೆಸರು ಮಯವಾಗಿವೆ. ನೀರು ನಿಂತು ಅಂಡರ್​ಪಾಸ್​ಗಳು ಜಲಾವೃತಗೊಂಡಿವೆ. ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಮುಂಭಾಗದ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಹಿಂಡೆನ್​ಬರ್ಗ್​ ವರದಿ: ಮೋದಿ ಹೆದರುತ್ತಿದ್ದಾರೆ; ಪ್ರಧಾನಿ ಟೀಕಿಸಿದ ರಾಹುಲ್ ಗಾಂಧಿ! ಮೆಜೆಸ್ಟಿಕ್​​, ಓಕಳಿಪುರ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್​​ ಸರ್ಕಲ್, ಟೌನ್​ಹಾಲ್, ಕೆ.ಆರ್​.ಮಾರ್ಕೆಟ್​​, ತ್ಯಾಗರಾಜನಗರ, ಜಯನಗರ, ಹನುಮಂತನಗರ, ಶ್ರೀನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, … Continue reading ರಾತ್ರೋರಾತ್ರಿ ಬೆಂಗಳೂರಲ್ಲಿ ದಿಢೀರ್ ಮಳೆ: ಹಲವೆಡೆ ಅವಾಂತರ!