ಸುದೀಪ್ ಮಾತಿಗೆ ಖಂಡಿತ ಬೆಲೆ ಕೊಡ್ತೀನಿ, ಬದಲಾಗ್ತೀನಿ: ಲಾಯರ್ ಜಗದೀಶ್!

ಮೊದಲ ವಾರದಲ್ಲೇ ಬಿಗ್ ಬಾಸ್ ಮನೆಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿದ ಜಗದೀಶ್ ಅವರು ಬದಲಾಗುತ್ತೀನಿ ಎನ್ನುವ ಮುನ್ಸೂಚನೆ ಕೊಟ್ಟಿದ್ದಾರೆ. ಲಾಡ್ಜ್ ನಲ್ಲಿ ನೇಣಿಗೆ ಶರಣು: ಸರ್ಕಾರಿ ಶಾಲಾ ಶಿಕ್ಷಕನ ಆತ್ಮಹತ್ಯೆಗೆ ಕಾರಣ!? ಮೊದಲ ವಾರದಲ್ಲೇ ಜಗದೀಶ್​ ಮಾಡಿದ ಅವಾಂತರಗಳು ಒಂದೆರಡಲ್ಲ. ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಇರುವ ಮಹಿಳಾ ಸ್ಪರ್ಧಿಗಳಿಗೆ ಕಿರಿಕಿರಿ ಆಗುವ ರೀತಿಯಲ್ಲಿ ಪದ ಪ್ರಯೋಗ ಮಾಡಿದ್ದರು. ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ಅವಮಾನ ಮಾಡುವ ರೀತಿಯಲ್ಲಿ ಅವರು ಕ್ಯಾಮೆರಾ ಎದುರಿನಲ್ಲೇ ಮಾತನಾಡಿದರು. … Continue reading ಸುದೀಪ್ ಮಾತಿಗೆ ಖಂಡಿತ ಬೆಲೆ ಕೊಡ್ತೀನಿ, ಬದಲಾಗ್ತೀನಿ: ಲಾಯರ್ ಜಗದೀಶ್!