ವಿಪರೀತ ಗಂಟಲು ಕೆರತದಿಂದ ಬಳಲುತ್ತಿದ್ದೀರಾ!? – ಹಾಗಾದ್ರೆ ಈ ಪದಾರ್ಥ ಸೇವಿಸಿ!

ಗಂಟಲು ಕೆರೆತ ಸಮಸ್ಯೆಯು ಕಾಡಿದಾಗ ತಿನ್ನುವುದಕ್ಕೆ, ಮಾತನಾಡುವುದಕ್ಕೂ ಕಷ್ಟ ಪಡಬೇಕಾಗುತ್ತದೆ. ಈ ವೇಳೆಯಲ್ಲಿ ಶುಂಠಿ ಚಹಾ, ತುಳಸಿ ಚಹಾ ಹೀಗೆ ನಾನಾ ಮನೆ ಮದ್ದಿನ ಮೂಲಕ ಪರಿಹಾರ ಕಂಡುಕೊಳ್ಳಬಹುದಾದರೂ ವೈದ್ಯರ ಪ್ರಕಾರ, ಉಪ್ಪಿನಕಾಯಿ ರಸವು ಅತ್ಯದ್ಭುತವಾದ ಮನೆ ಮದ್ದಾಗಿದೆ ಎಂದಿದ್ದಾರೆ ವೈದ್ಯರು. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರ್ಜಿ – ತೀರ್ಪು ಕಾಯ್ದಿರಿಸಿದ ಕೋರ್ಟ್! ಗಂಟಲಿನ ಕೆರೆತಕ್ಕೆ ಉಪ್ಪಿನಕಾಯಿ ನೀರಿನಿಂದ ಬಾಯಿ ಮುಕ್ಕಳಿಸುವುದು ಉತ್ತಮ ಮಾರ್ಗವಾಗಿದೆ. ತಜ್ಞರ ಪ್ರಕಾರ, ಉಪ್ಪಿನಕಾಯಿಯ ರಸವು ನೋಯುತ್ತಿರುವ ಗಂಟಲು ನೋವಿಗೆ ಪರಿಹಾರವಾಗಿದೆ. … Continue reading ವಿಪರೀತ ಗಂಟಲು ಕೆರತದಿಂದ ಬಳಲುತ್ತಿದ್ದೀರಾ!? – ಹಾಗಾದ್ರೆ ಈ ಪದಾರ್ಥ ಸೇವಿಸಿ!