Sucide Case: ಹಾಸ್ಟೆಲ್​ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿ!

ಉಡುಪಿ:- ಬ್ರಹ್ಮಾವರ ತಾಲೂಕಿನ ರಂಗನಕೆರೆ ಮದರಸ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ನೇಣಿಗೆ ಶರಣಾಗಿರುವಂತಹ ಘಟನೆ ಜರುಗಿದೆ. ಕೋಲಾರ ವ್ಯಾಯಾಮ ಶಾಲೆ ವತಿಯಿಂದ ದೇಹದಾರ್ಡ್ಯ ಸ್ಪರ್ಧೆ: ಹೃತ್ವಿಕ್ ಚಾಂಪಿಯನ್! 12 ವರ್ಷದ ಮಹಮ್ಮದ್ ಜಹೀದ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎನ್ನಲಾಗಿದೆ. ಸದ್ಯ ಮಗನ ಸಾವಿನ ಕುರಿತು ತಾಯಿ ರಿಹಾನ ಬೇಗಂ ಸಂಶಯ ವ್ಯಕ್ತಪಡಿಸಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಮೃತ ಮಹಮ್ಮದ್ ಜಹೀದ್​​ ಕಳೆದ ನಾಲ್ಕು ತಿಂಗಳಿಂದ ಮದರಸ ಹಾಸ್ಟೆಲ್​ನಲ್ಲಿ ಉಳಿದುಕೊಂಡಿದ್ದ. ಹೇರಾಡಿ ಖಾಸಗಿ ಶಾಲೆಯಲ್ಲಿ … Continue reading Sucide Case: ಹಾಸ್ಟೆಲ್​ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿ!