ಸಿಂಧನೂರು ಡಿವೈಎಸ್‌ಪಿ ಕಚೇರಿಗೆ ಶ್ಯೂರಿಟಿ ಕೊಡಲು ಹಾಜರಾದ ಸೂಲಿಬೆಲೆ!

ರಾಯಚೂರು:- ಸಿಂಧನೂರು ಡಿವೈಎಸ್‌ಪಿ ಕಚೇರಿಗೆ ಶ್ಯೂರಿಟಿ ನೀಡಲು ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿದರು. ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ವಿಧಿವಶ! ಸಿರವಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಕಲಬುರ್ಗಿ ಹೈಕೋರ್ಟ್ ಜಾತಿನಿಂದನೆ ಆರೋಪದ ಎಫ್‌ಐಆರ್ ರದ್ದುಗೊಳಿಸಿತ್ತು. ಸದ್ಯ ಚಕ್ರವರ್ತಿ ಸೂಲಿಬೆಲೆ ಅಪಮಾನಕರ ಭಾಷಣ, ದ್ವೇಷ ಭಾಷಣ ಪ್ರಕರಣ ಎದುರಿಸುತ್ತಿದ್ದಾರೆ. ಡಿವೈಎಸ್‌ಪಿ ಕಚೇರಿ ಭೇಟಿ ಬಳಿಕ ಸಿಂಧನೂರಿನಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ಖರ್ಗೆ ಕುಟುಂಬದ ಬಗ್ಗೆ ಹರಿಹಾಯ್ದರು. ಸಿರವಾರದಲ್ಲಿ ಮೋದಿಯವರ ಬಗ್ಗೆ ಮಾತನಾಡುತ್ತಾ ಖರ್ಗೆ ಕುಟುಂಬದ ಭ್ರಷ್ಟಾಚಾರ … Continue reading ಸಿಂಧನೂರು ಡಿವೈಎಸ್‌ಪಿ ಕಚೇರಿಗೆ ಶ್ಯೂರಿಟಿ ಕೊಡಲು ಹಾಜರಾದ ಸೂಲಿಬೆಲೆ!