ವಿಷ, ವೈರಿ ಎಂಬ ಡಿಸಿಎಂ ಹೇಳಿಕೆ ಆಶ್ಚರ್ಯ ತಂದಿದೆ – ಸುಮಲತಾ ಅಂಬರೀಶ್!

ಬೆಂಗಳೂರು:- ವಿಷ, ವೈರಿ ಎಂಬ ಡಿಸಿಎಂ ಹೇಳಿಕೆ ಆಶ್ಚರ್ಯ ತಂದಿದೆ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ವಿಷ, ವೈರಿ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿಕೆ ನನಗೆ ಆಶ್ಚರ್ಯ ಮೂಡಿಸಿದೆ. ಈಗ ಈ ವಿಷಯ ಮಾತನಾಡಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್​​ನ ಯಾರ‍್ಯಾರು ಸಂಪರ್ಕ ಮಾಡಿದ್ದಾರೆ, ಮಾಡುತ್ತಿದ್ದಾರೆ. ಈ ಬಗ್ಗೆ ನಿಮ್ಮ ಊಹೆಗೆ ಬಿಡುತ್ತೇನೆ ಎಂದು ಹೇಳಿದ್ದಾರೆ. ಅಧಿಕಾರ ಶಾಶ್ವತವಲ್ಲ, ದುರಹಂಕಾರ ಛಿದ್ರಗೊಳ್ಳುತ್ತದೆ – ಬಿಜೆಪಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ ! 2019ಕ್ಕೂ ಮುಂಚೆ … Continue reading ವಿಷ, ವೈರಿ ಎಂಬ ಡಿಸಿಎಂ ಹೇಳಿಕೆ ಆಶ್ಚರ್ಯ ತಂದಿದೆ – ಸುಮಲತಾ ಅಂಬರೀಶ್!