ಸುಮಲತಾ ಅಂಬರೀಶ್ʼಗೆ ಬೇರೆ ಅವಕಾಶ ಇದೆ, ಸಮಾಧಾನದಿಂದ ಇರಲಿ: ಯಡಿಯೂರಪ್ಪ!

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬೇರೆ ಅವಕಾಶ ಇದೆ. ಸಮಾಧಾನದಿಂದ ಇದ್ದರೆ ಮುಂದೆ ಅವಕಾಶ ಸಿಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಸ್ಪರ್ಧೆ ಬಹುತೇಕ ನಿಶ್ಚಯ ಆಗಿದೆ ಎಂದು ಹೇಳಿದರು. ಬೆಳಗಾವಿಯಲ್ಲಿ ಮಾಜಿ ಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲ್ಲಿಸಲು ಸಭೆ ಮಾಡಲಾಗುತ್ತಿದೆ. ಎಲ್ಲರೂ ಸೇರಿ ಜಗದೀಶ್ ಶೆಟ್ಟರ್ ಅವರನ್ನು ಹೆಚ್ಚಿನ ಅಂತರದಲ್ಲಿ … Continue reading ಸುಮಲತಾ ಅಂಬರೀಶ್ʼಗೆ ಬೇರೆ ಅವಕಾಶ ಇದೆ, ಸಮಾಧಾನದಿಂದ ಇರಲಿ: ಯಡಿಯೂರಪ್ಪ!