BIGG News: ನಾಳೆ ಮಂಡ್ಯದಲ್ಲಿ ತಮ್ಮ ಮುಂದಿನ ನಡೆ ಬಗ್ಗೆ ತಿಳಿಸಲಿರುವ ಸುಮಲತಾ ಅಂಬರೀಶ್!
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದ ಸುಮಲತಾ ಅಂಬರೀಶ್, ಈ ಬಾರಿ ಕಮಲ ಚಿಹ್ನೆ ಅಡಿಯಲ್ಲಿಯೇ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಬಿಜೆಪಿಯ ಟಿಕೆಟ್ಗಾಗಿ ಹೈಕಮಾಂಡ್ ಮಟ್ಟದಲ್ಲಿಯೂ ಸುಮಲತಾ ಅಂಬರೀಶ್ ಲಾಬಿ ಸಹ ಮಾಡಿದ್ದರು. ನೇರವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನೇ ಭೇಟಿಯಾಗಿ ಚರ್ಚೆ ನಡೆಸಿದ್ದರು. ಜೆಪಿ ನಗರ ನಿವಾಸದ ಬಳಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಸುಮಲತಾ ಅಂಬರೀಶ್, ಎಲ್ಲಿಯೂ ಮುಂದಿನ ನಡೆ ಏನು ಎಂಬುದರ ಗುಟ್ಟನ್ನು ಬಿಟ್ಟುಕೊಡಲಿಲ್ಲ. ಏಪ್ರಿಲ್ 3ರಂದು ಮಂಡ್ಯಕ್ಕೆ ಬಂದು, ಅಲ್ಲಿಯೇ … Continue reading BIGG News: ನಾಳೆ ಮಂಡ್ಯದಲ್ಲಿ ತಮ್ಮ ಮುಂದಿನ ನಡೆ ಬಗ್ಗೆ ತಿಳಿಸಲಿರುವ ಸುಮಲತಾ ಅಂಬರೀಶ್!
Copy and paste this URL into your WordPress site to embed
Copy and paste this code into your site to embed