ಮಂಡ್ಯದಲ್ಲಿ ಭರ್ಜರಿ ಗೆಲುವು.. ಕುಮಾರಸ್ವಾಮಿಗೆ ಅಭಿನಂದನೆ ತಿಳಿಸಿದ ಸುಮಲತಾ!

ಬೆಂಗಳೂರು/ಮಂಡ್ಯ:- 2024 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕುಮಾರಸ್ವಾಮಿ ಅವರಿಗೆ ಸುಮಲತಾ ಅವರು ಅಭಿನಂದನೆ ಸಲ್ಲಿಸಿದ್ದಾರೆ. World Cup 2024: ಭಾರತ ತಂಡದ ಬೌಲಿಂಗ್ ದಾಳಿಗೆ ನಲುಗಿದ ಐರ್ಲೆಂಡ್‌… 96 ಕ್ಕೆ ಆಲೌಟ್! ಅಲ್ಲದೇ ಕುಮಾರಸ್ವಾಮಿಗೆ ಅಭಿನಂದನೆಯಲ್ಲೇ ಕಾಂಗ್ರೆಸ್​ನ ಗ್ಯಾರಂಟಿಗಳಿಗೆ ಟಾಂಗ್ ಕೊಟ್ಟಿದ್ದಾರೆ. ಈ ಮೂಲಕ ರಾಜಕೀಯದಲ್ಲಿ ಯಾರು ಶಾಶ್ವತ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಂಸದೆ ಸುಮಲತಾ ಅಂಬರೀಶ್, ಮತಗಳು … Continue reading ಮಂಡ್ಯದಲ್ಲಿ ಭರ್ಜರಿ ಗೆಲುವು.. ಕುಮಾರಸ್ವಾಮಿಗೆ ಅಭಿನಂದನೆ ತಿಳಿಸಿದ ಸುಮಲತಾ!