BY Vijayendra: ಮಂಡ್ಯದಲ್ಲಿ ಸುಮಲತಾಗೆ ಟಿಕೆಟ್ ಕೈ ತಪ್ಪಿದ ವಿಚಾರ: ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದ್ದೇನು?
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಶಿವರಾಜ್ ತಂಗಡಗಿ ವಿಜಯೇಂದ್ರ ಕಿಡಿಕಾರಿದ್ದಾರೆ HDK Meeting: ಮಂಡ್ಯ, ಕೋಲಾರ ಅಭ್ಯರ್ಥಿ ಘೋಷಣೆ ವಿಚಾರ: ದಳಪತಿಗಳ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್! ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಪಕ್ಷದ ಮುಖಂಡರಿಗೆ ತಲೆ ತಿರುಗುತ್ತಿದೆ. ಮೋದಿ ಅವರ ಜನಪ್ರಿಯತೆ ತಡೆಯಲಾಗದೆ ಹತಾಶೆ ಹೇಳಿಕೆ ನೀಡ್ತಿದ್ದಾರೆ. ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ15-20 ಸೀಟು ಗೆಲ್ತೀವಿ ಅನ್ನೋ ಚಿಂತನೆಯಲ್ಲಿದ್ರು. ಆದ್ರೆ ಯಾವ ಸಚಿವರೂ ಚುನಾವಣೆಗೆ ನಿಲ್ಲಲಿಲ್ಲ. … Continue reading BY Vijayendra: ಮಂಡ್ಯದಲ್ಲಿ ಸುಮಲತಾಗೆ ಟಿಕೆಟ್ ಕೈ ತಪ್ಪಿದ ವಿಚಾರ: ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed