ಚುನಾವಣಾ ಕಣದಿಂದ ಹಿಂದೆ ಸರಿದಿರುವ ಸುಮಲತಾ ನಿರ್ಧಾರ ಸ್ವಾಗತಾರ್ಹ: ಕುಮಾರಸ್ವಾಮಿ

ಮಂಡ್ಯ:- ಚುನಾವಣಾ ಕಣದಿಂದ ಹಿಂದೆ ಸರಿದಿರುವ ಸುಮಲತಾ ನಿರ್ಧಾರ ಸ್ವಾಗತಾರ್ಹ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾರ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಿದ್ದರಿಂದ ನನಗೆ ಬೆಂಬಲ ಕೊಟ್ಟಂತೆ. ಇಂದು ತೀರ್ಮಾನ ಮಾಡಿದ್ದಾರೆ, ಮುಂದೆ ಪ್ರಚಾರಕ್ಕೂ ಕರೆಯುತ್ತೇವೆ ಎಂದಿದ್ದಾರೆ. MP Election: ಹಳ್ಳಿಹಕ್ಕಿ ಹೆಚ್ ವಿಶ್ವನಾಥ್ ಮನೆಗೆ ಭೇಟಿ ನೀಡಿದ ಯದುವೀರ್! ಬಿಜೆಪಿ ಜತೆ ಸುಮಲತಾ ಅಂಬರೀಶ್​ಗೆ ಮೊದಲಿನಿಂದ ಒಳ್ಳೆಯ ಬಾಂಧವ್ಯವಿದೆ. ಮೋದಿ ಮತ್ತೆ ಪ್ರಧಾನಿ ಆಗಬೇಕೆಂದು … Continue reading ಚುನಾವಣಾ ಕಣದಿಂದ ಹಿಂದೆ ಸರಿದಿರುವ ಸುಮಲತಾ ನಿರ್ಧಾರ ಸ್ವಾಗತಾರ್ಹ: ಕುಮಾರಸ್ವಾಮಿ