ನಿಗೂಢವಾಗಿಯೇ ಉಳಿದ ಸುಮಲತಾ ಅಂಬರೀಶ್ ನಡೆ – ರೇಬಲ್ ಲೇಡಿಯ ಮುಂದಿನ ನಿಲುವೇನು!?

ಮಂಡ್ಯ :- ಮಂಡ್ಯ ಸಂಸದೆ ಸುಮಲತಾ (Sumalatha) ರಾಜಕೀಯ ನಡೆ ನಿಗೂಢವಾಗಿದ್ದು, ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದು ಕೂತುಹಲ ಮೂಡಿಸಿದೆ. ಆಪ್ತರು ಹಾಗೂ ಬೆಂಬಲಿಗರ ಅಭಿಪ್ರಾಯಕ್ಕೆ ತಲೆ ಬಾಗ್ತಾರಾ, ಅಥವಾ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಗೌರವ ಕೊಡ್ತಾರ ಎಂಬುದನ್ನ ಕಾದು ನೋಡಬೇಕಿದೆ. ನೀತಿ ಸಂಹಿತೆ: ಸಿಎಂ ಸಿದ್ದರಾಮಯ್ಯ ಚಲಿಸುತ್ತಿದ್ದ ಕಾರು ಪರಿಶೀಲಿಸಿದ ಅಧಿಕಾರಿಗಳು! ಮಂಡ್ಯದಲ್ಲೆ ಸುಮಲತಾರ ಮುಂದಿನ ರಾಜಕೀಯ ನಡೆ ನಿರ್ಧಾರವಾಗಲಿದ್ದು, ಏಪ್ರಿಲ್ 3 ರಂದು ತನ್ನ ಅಂತಿಮ ನಿರ್ಧಾರ ಪ್ರಕಟ ಮಾಡುವುದಾಗಿ … Continue reading ನಿಗೂಢವಾಗಿಯೇ ಉಳಿದ ಸುಮಲತಾ ಅಂಬರೀಶ್ ನಡೆ – ರೇಬಲ್ ಲೇಡಿಯ ಮುಂದಿನ ನಿಲುವೇನು!?