ರಾತ್ರೋ ರಾತ್ರಿ ವ್ಯಕ್ತಿಯ ಹತ್ಯೆಗೆ ಹೊಂಚು ಹಾಕಿದ್ದ ಸುಪಾರಿ ಹಂತಕರು ಅರೆಸ್ಟ್!

ಬೆಂಗಳೂರು:- ನಗರದ ಚಿಕ್ಕಜಾಲಾ ಪೊಲೀಸರು ಕಾರ್ಯಚರಣೆ ನಡೆಸಿ ವ್ಯಕ್ತಿಯೋರ್ವನ ಹತ್ಯೆಗೆ ಹೊಂಚು ಹಾಕಿ ಕಾಯುತ್ತಿದ್ದ ಮೂವರು ಸುಪಾರಿ ಹಂತಕರನ್ನು ಅರೆಸ್ಟ್ ಮಾಡಿದ್ದಾರೆ. ಕೈ ನೋವಲ್ಲೂ ದ್ವಾರಕೀಶ್ ಗೆ ಅಂತಿಮ ನಮನ ಸಲ್ಲಿಸಲು ಬಂದ ಚಾಲೆಂಜಿಂಗ್ ಸ್ಟಾರ್! ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿರುವ ಗಂಟಿಗಾನಹಳ್ಳಿಯಲ್ಲಿ ಮಂಕಿ ಕ್ಯಾಪ್ ಧರಿಸಿ, ಬೇಲಿ ಪೊದೆಯಲ್ಲಿ ಹೊಂಚು ಹಾಕಿ ಕುಳಿತಿದ್ದರು. ರಾತ್ರಿ ಗಸ್ತಿನಲ್ಲಿದ್ದ ಪಿಎಸ್ಐ ಶಿವಣ್ಣ ಎಂಬುವವರು ಅನುಮಾನಾಸ್ಪದವಾಗಿ ಅವಿತುಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ಬಳಿಕ ಹೇಮಂತ್ ರೆಡ್ಡಿ ಎಂಬುವವರು ಮೂರು ಲಕ್ಷ … Continue reading ರಾತ್ರೋ ರಾತ್ರಿ ವ್ಯಕ್ತಿಯ ಹತ್ಯೆಗೆ ಹೊಂಚು ಹಾಕಿದ್ದ ಸುಪಾರಿ ಹಂತಕರು ಅರೆಸ್ಟ್!